ಮಹಿಳಾ ವಿಶ್ವಕಪ್ ಫೈನಲ್ ಪಂದ್ಯ ಬಹುತೇಕ ರದ್ದು ಸಾಧ್ಯತೆ, 125 ಕೋಟಿ ರೂಪಾಯಿ... World Cup ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಈ ದಿನ ಎಂದೆಂದಿಗೂ ಮರೆಯಲು ಆಗದು, ಏಕೆಂದರೆ ಈ ದಿನ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಆಡುತ್ತಿದೆ. ಮ್ಯಾಚ್ ಗೆದ್ದರೆ ಹೊಸ ಇತಿಹಾಸವೇ ನಿರ್ಮಾಣ ಆಗಲಿದೆ. ಅದರಲ್ಲೂ ಆಸ್ಟ್ರೇಲಿಯಾ ತಂಡವನ್ನ ಸೋಲಿಸಿ ಬಂದ ನಂತರ ಮತ್ತಷ್ಟು ಶಕ್ತಿ & ಆತ್ಮವಿಶ್ವಾಸ ಹೆಚ್ಚಾಗಿತ್ತು. ಹೀಗಾಗಿ 150 ಕೋಟಿ ಭಾರತೀಯರಿಗೆ ಇಂದಿನ ದಿನ...
ಕೋಟಿ ಕೋಟಿ ಆರ್ಸಿಬಿ ಅಭಿಮಾನಿಗಳಿಗೆ ದಿಢೀರ್ ಹೃದಯಾಘಾತ, ಕಾರಣ ಇಲ್ಲಿದೆ... Lauren Bell ಕನ್ನಡಿಗರ ತಂಡ ಆರ್ಸಿಬಿ ಅಂದ್ರೆ ಅಭಿಮಾನಿಗಳ ಪಾಲಿಗೆ ಹೃದಯದ ಬಡಿತ... ಆರ್ಸಿಬಿ ಪರ ಜೀವ ಬೇಕಾದರೂ ಕೊಟ್ಟು ಬೆಂಬಲ ನೀಡುತ್ತೇವೆ ಅಂತಾರೆ ಕೋಟಿ ಕೋಟಿ ಅಭಿಮಾನಿಗಳು... ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಕಂಡರೆ ಯಾಕೆ ಇಷ್ಟು ಪ್ರೀತಿ? ಅನ್ನೋದು ಕನ್ನಡಿಗರ ಹೃದಯಕ್ಕೆ ಮಾತ್ರ ಗೊತ್ತು. ಅದಲ್ಲೂ ಸತತ 17 ವರ್ಷ ಕಪ್ ಗೆಲ್ಲದೇ ಇದ್ದರೂ ಆರ್ಸಿಬಿ ಟೀಂ ಬೆನ್ನಿಗೆ ನಿಂತಿದ್ದರು ಕೋಟಿ ಕೋಟಿ...
WPL 2026 :ಆರ್ಸಿಬಿ ಐವರನ್ನು ಉಳಿಸಿಕೊಳ್ಳುವ ಅವಕಾಶವಿದ್ದರೂ ನಾಲ್ವರನ್ನ ಆಯ್ಕೆ ಮಾಡಿದ್ದೇಕೆ? ಯಾರು ಹಾಗೂ ಕಾರಣವೇನು? ಈಗಾಗಲೇ ಡಬ್ಲ್ಯೂಪಿಎಲ್ 2025ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್ ಆಗಿದೆ. ಇನ್ನೂ 2024ರಲ್ಲಿ ಟ್ರೋಫಿ ಎತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 4ನೇ ಆವೃತ್ತಿಯ ಮೆಗಾ ಹರಾಜಿಗೂ ಮುನ್ನ ನಾಲ್ವರು ಆಟಗಾರರನ್ನು ಉಳಿಸಿಕೊಂಡು ಉಳಿದ ಎಲ್ಲಾರನ್ನು ಕೈಬಿಟ್ಟಿದೆ. ಹಾಗಾದ್ರೆ ಯಾರೆಲ್ಲಾ ಇದ್ದಾರೆ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಗರಿಷ್ಠ ಐವರು...
ಅರ್ಜೆಂಟೈನಾದ ವಿಶ್ವಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅವರು ಇಂದು (ಡಿಸೆಂಬರ್ 13) ಕೋಲ್ಕತ್ತಾಗೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆ ವಿವೇಕಾನಂದ ಯುವಭಾರತಿ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು. ಆದರೆ. ಈ ವೇಳೆ ಬಾಟಲಿಗಳ ತೂರಿದ ಘಟನೆ ನಡೆದಿದ್ದು, ಇದು ಇಡೀ ದೇಶದ ಗಮನ ಸೆಳದಿದೆ. ಫುಟ್ಬಾಲ್ ಸೂಪರ್ಸ್ಟಾರ್ ಲಿಯೋನೆಲ್ ಮೆಸ್ಸಿಯವರ ಬಹುನಿರೀಕ್ಷಿತ ಕೋಲ್ಕತ್ತಾ ಪ್ರವಾಸ ಹಿನ್ನೆಲೆ ಡಿಸೆಂಬರ್ 13ರ ಶನಿವಾರ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಅಭಿಮಾನಿಗಳು ಆಕ್ರೋಶಗೊಂಡು ಬಾಟಲಿಗಳನ್ನು...
