ಉತ್ತಿಷ್ಠಭಾರತ (Uttishtabharatha) ಸುದ್ದಿ ಜಾಲತಾಣ ವರದಿ: ಭಾರತೀಯ ಸಶಸ್ತ್ರ ಪಡೆಗಳ 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯಿಂದ ಪಾಕಿಸ್ತಾನ ತತ್ತರಿಸಿದೆ.ಈ ಕಾರ್ಯಾಚರಣೆಯ ವೇಳೆ ತನ್ನ ಪ್ರಮುಖ ನೂರ್ ಖಾನ್ ವಾಯುನೆಲೆಯ ಮೇಲೂ ದಾಳಿ ನಡೆದಿರುವುದನ್ನು ಪಾಕಿಸ್ತಾನ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ.ಪ್ರಾದೇಶಿಕ ಭದ್ರತೆ ಹಾಗೂ ಸೈನಿಕ ಸಮತೋಲನದ ಮೇಲೆ ಈ ಬೆಳವಣಿಗೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ. ಪಹಲ್ಗಾಂವ್ನಲ್ಲಿ ಭಾರತೀಯರ ಮೇಲೆ ಉಗ್ರರ ದಾಳಿಗೆ ಪ್ರತಿಯಾಗಿ ಮೇ ತಿಂಗಳಲ್ಲಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್...
ಉತ್ತಿಷ್ಠಭಾರತ (Uttishtabharatha) ಸುದ್ದಿ ಜಾಲತಾಣ ವರದಿ: ತೈವಾನ್ ಸುತ್ತಲೂ ಚೀನಾ 'ಜಸ್ಟೀಸ್ ಮಿಷನ್ 2025' ಹೆಸರಿನಲ್ಲಿ ಭಾರಿ ಸೇನಾ ಸಮರಭ್ಯಾಸ ನಡೆಸುತ್ತಿದೆ. ರಾಷ್ಟ್ರೀಯ ಏಕತೆ ರಕ್ಷಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಂಡಿರುವುದಾಗಿ ಚೀನಾ ಹೇಳಿಕೊಂಡಿದೆ.ಆದರೆ, ತೈವಾನ್ ಇದನ್ನು ಸ್ಪಷ್ಟ ಮಿಲಿಟರಿ ಬೆದರಿಕೆ ಎಂದು ಖಂಡಿಸಿ, ಅಂತರಾಷ್ಟ್ರೀಯ ಕಾನೂನುಗಳನ್ನು ಪ್ರಶ್ನಿಸುವ ಚೀನಾದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇನ್ನು, ಚೀನಾ 2022ರಿಂದ ಈವರೆಗೆ ಸುಮಾರು 6 ಬಾರಿಗೆ ಈ ಭೀಕರ ಮಿಲಿಟರಿ ಡ್ರಿಲ್ ಗಳನ್ನು ಮಾಡಿದ್ದು, ಇದು ಯುಎಸ್...
ಉತ್ತಿಷ್ಠಭಾರತ (Uttishtabharatha) ಸುದ್ದಿ ಜಾಲತಾಣ ವರದಿ: ಯಾವುದೆ ಕೆಲಸ ಕೈಗೊಳ್ಳುವ ಮೊದಲು ತನ್ನ ಯೋಗ್ಯತೆಯನ್ನು ಅರಿತುಕೊಳ್ಳುವುದು ಜಾಣರ ಲಕ್ಷಣವಾಗಿದೆ.ಆದರೆ, ನೆರೆಯ ಬಾಂಗ್ಲಾದೇಶವು ಭಾರತದಂತಹ ದೈತ್ಯ ರಾಷ್ಟ್ರವನ್ನು ಎದುರು ಹಾಕಿಕೊಳ್ಳುವ ಮುನ್ನ ತನ್ನ ಸಾಮರ್ಥ್ಯವನ್ನು ಸರಿಯಾಗಿ ಅಳೆಯದಂತಿದೆ.ಈ ಬೆಳವಣಿಗೆ ಪ್ರಾದೇಶಿಕ ರಾಜಕೀಯ ಹಾಗೂ ರಾಜತಾಂತ್ರಿಕ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ. ಭಾರತ ವಿರೋಧಿ ಮನೋಭಾವನೆಯಲ್ಲಿ ತೇಲಾಡುತ್ತಿರುವ ಬಾಂಗ್ಲಾದೇಶ, ದಿನಕ್ಕೊಂದು ಆಟಗಳನ್ನು ಆಡುತ್ತಿದೆ. ಬಾಂಗ್ಲಾದೇಶದ ತೀವ್ರಗಾಮಿ ಸಂಘಟನೆ ಇಂಕ್ವಿಲಾಬ್ ಮಂಚ್ ಬಾಂಗ್ಲಾದೇಶದಲ್ಲಿ ಕೆಲಸ ಮಾಡುತ್ತಿರುವ ಭಾರತೀಯರ ಕೆಲಸದ ಪರವಾನಗಿಗಳನ್ನು ರದ್ದುಗೊಳಿಸುವಂತೆ ಮುಹಮ್ಮದ್...
ರಷ್ಯಾದಲ್ಲಿ ಅಧ್ಯಕ್ಷರ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂಬ ರಷ್ಯಾದ ಆರೋಪವನ್ನು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ತಳ್ಳಿಹಾಕಿದ್ದಾರೆ. ಶಾಂತಿ ಮಾತುಕತೆಗಳನ್ನು ಹಳಿತಪ್ಪಿಸಲು ಮಾಸ್ಕೋ ಇಂತಹ ಸುಳ್ಳು ಸುದ್ದಿ ಹರಡುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಈ ಘಟನೆ ಟ್ರಂಪ್ ಜೊತೆಗಿನ ಝೆಲೆನ್ಸ್ಕಿ ಮಾತುಕತೆಯ ಬೆನ್ನಲ್ಲೇ ನಡೆದಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ ಎಂಬ ರಷ್ಯಾದ ಆರೋಪವನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತೀವ್ರವಾಗಿ ನಿರಾಕರಿಸಿದ್ದಾರೆ....
