ಕನ್ನಡಿಗರ ಆರ್ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಜೊತೆ ಹಾರ್ದಿಕ್ ಪಾಂಡ್ಯ 2ನೇ ಮದುವೆ ಬಗ್ಗೆ... Smriti Mandhana ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ನಾಯಕಿ ಆಗಿರುವ ಸ್ಮೃತಿ ಮಂಧಾನ ಬದುಕಿನಲ್ಲಿ ಭಾರಿ ದೊಡ್ಡ ಬಿರುಗಾಳಿ ಎದ್ದಿದ್ದು, ಸ್ಮೃತಿ ಮಂಧಾನ ಮದುವೆ ಆಗಬೇಕಿದ್ದ ಹುಡುಗ ಮೋಸ ಮಾಡಿ ಬೇರೆ ಹುಡುಗಿ ಜೊತೆಗೆ ಸಂಬಂಧ ಹೊಂದಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಅದರಲ್ಲೂ ಈ ನಡುವೆ ಸ್ಟಾರ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರ ಮಾಜಿ ಹೆಂಡತಿ ಜೊತೆಗೆ ಸ್ಮೃತಿ...
